ಎಸ್ ಡಿ ಪಿ ಎ ಯು ಪಿ ಶಾಲೆ ಬಣ್ಪುತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಜೂ.8 ರಂದು ಶಾಲಾ ಆಡಳಿತ ಮಂಡಳಿ ಸದಸ್ಯೆ ಗಂಗಮ್ಮ ಅವರ ಕಿರಿಯ ಪುತ್ರ ಅವರ ಕೊಡುಗೆಯಾದ ಉಚಿತ ಪುಸ್ತಕವನ್ನು ವಿತರಿಸಲಾಯಿತು.
ಪುಸ್ತಕ ವಿತರಣಾ ಸಮಾರಂಭದಲ್ಲಿ ಪಿ ಟಿ ಎ ಅಧ್ಯಕ್ಷ ಅಬ್ದುಲ್ ಕುಞಿ,ಮಾಜಿ ಅಧ್ಯಕ್ಷ ಶಂಸುದ್ದೀನ್ ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಪಿ ಮೊದಲಾದವರು ಉಪಸ್ತಿತರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
No comments:
Post a Comment